in the future - u will be able to do some more stuff here,,,!! like pat catgirl- i mean um yeah... for now u can only see others's posts :c
ಶ್ರೀ ಶ್ರೀ ರವಿಶಂಕರ್ ಗುರೂಜಿ ರವರು ಕರ್ನಾಟಕ ಕಂಡ ಶ್ರೇಷ್ಠ ಆಧ್ಯಾತ್ಮಿಕ ಚಿಂತಕರು ಮತ್ತು ನಿಖರ ಜೋತಿಷ್ಯ ಶಾಸ್ತ್ರದ ಮುಖೇನ ಹೆಚ್ಚು ಹೆಸರುವಾಸಿಯಾದ ಪ್ರಖ್ಯಾತ ಜೋತಿಷ್ಯ ಶಾಸ್ತ್ರಜ್ಞರು ಕೂಡ ಆಗಿದ್ದಾರೆ.
ಕನ್ನಡ ಮತ್ತು ತೆಲುಗಿನ ಪ್ರಸಿದ್ಧ ಮಾಧ್ಯಮಗಳಲ್ಲಿ ನಿಖರ ಜೋತಿಷ್ಯದ ಮೂಲಕ ನೊಂದ ಜನರ ಸೇವೆ ಮಾಡಿ, ಅವರಲ್ಲಿ ಆತ್ಮವಿಶ್ವಾಸ ವೃದ್ಧಿಸಿದ್ದಾರೆ. ಪ್ರತಿದಿನ ಲಕ್ಷಾಂತರ ಜನರ ಮನೆ ಮನ ತಲುಪುತ್ತಿರುವ ಕರ್ನಾಟಕದಾದ್ಯಂತ ಹೆಸರು ಮಾಡಿದ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಶ್ರೀ ಶ್ರೀ ರವಿಶಂಕರ್ ಗುರೂಜಿಯವರ ಕಾರ್ಯಕ್ರಮಗಳು ದಿನದಿಂದ ದಿನಕ್ಕೆ ವೀಕ್ಷಿಸುತ್ತಿರುವವರ ಸಂಖ್ಯೆ ಅತಿ ವೇಗವಾಗಿ ಹೆಚ್ಚಾಗುತ್ತಿರುವುದು ಇವರ ಜನಪ್ರಿಯತೆಗೆ ಸಾಕ್ಷಿ .